(Tomato:) ಕೆಂಪು ಸುಂದರಿ ಎಂಬ ಪಟ್ಟ ಗಿಟ್ಟಿಸಿಕೊಂಡಿರುವ ಟೊಮೆಟೊಗೆ ಮಾರುಕಟ್ಟೆಯಲ್ಲಿ ಬೆಲೆ ಇಳಿಕೆ ಕಂಡಿದ್ದು, ರೈತರನ್ನು ಹೈರಾಣಾಗಿಸಿದೆ.
ಇದನ್ನೂ ಓದಿ; ಆಸ್ತಿ ಮಾರಾಟ ಮತ್ತು ಖರೀದಿದಾರರಿಗೆ ಹೊಸ ರೂಲ್ಸ್; ಏನಿದೆ ಹೊಸ ರೂಲ್ಸ್? ಇಲ್ಲಿದೆ ನೋಡಿ
ಕಳೆದ ವಾರ ಒಂದು ಬಾಕ್ಸ್ ಟೊಮಟೊ ಬೆಲೆ ₹400 ರಿಂದ ₹500 ಇತ್ತು. ಈಗ ₹50 ರಿಂದ ₹70ಕ್ಕೆ ಕುಸಿದಿದೆ. ಒಂದು ಎಕರೆಗೆ ₹60 ಸಾವಿರದಿಂದ ₹80 ಸಾವಿರ ಖರ್ಚು ಮಾಡಿ ಬೆಳೆದ ಬೆಳೆಗೆ ಈಗಿನ ದರದಲ್ಲಿ ಕೂಲಿ ಹಣ ಸಹ ಸಿಗುವುದಿಲ್ಲ. ಸಾಗಿಸಿದರೆ ಸಾಗಣೆ ವೆಚ್ಚ ಅಧಿಕವಾಗುತ್ತದೆ. ಅದಕ್ಕೆ ಹೊಲದ ಪಕ್ಕದಲ್ಲೇ ಜಾನುವಾರುಗಳು ತಿನ್ನಲು ರಸ್ತೆಗೆ ಸುರಿಯಲಾಗುತ್ತಿದೆ ಎಂದಿದ್ದಾರೆ.
ಇದನ್ನೂ ಓದಿ; ರೇಷನ್ ಕಾರ್ಡ್ ಹೊಂದಿದ್ರೆ ಈ ಸುದ್ದಿ ಮಿಸ್ ಮಾಡ್ದೆ ಓದಿ; ಇಲ್ಲಿದೆ ಭರ್ಜರಿ ಗುಡ್ ನ್ಯೂಸ್
ಕೆಲ ದಿನಗಳ ಹಿಂದೆ ಟೊಮೆಟೊ ದರ ಏರಿಕೆ ಕಂಡ ಬೆನ್ನಲ್ಲೇ ದಾವಣಗೆರೆ, ಬಳ್ಳಾರಿ ಹಾಗೂ ಇತರೆ ಜಿಲ್ಲೆಯ ರೈತರು ನೂರಾರು ಎಕರೆಯಲ್ಲಿ ಟೊಮೆಟೊ ಬೆಳೆದಿದ್ದರು. ಏಕಾಏಕಿ ಟೊಮೆಟೊ ಬೆಲೆ ಪಾತಾಳ ಕಂಡಿದ್ದರಿಂದ ರೈತರನ್ನು ಕಂಗಲಾಗಿಸಿದೆ.
ಇದನ್ನೂ ಓದಿ; ಗೃಹಲಕ್ಷ್ಮಿ ಯೋಜನೆಯ 2000 ಹಣ ಜಮಾ!; ಹಣ ಬಾರದಿದ್ದರೆ ತಪ್ಪದೇ ಈ ಕೆಲಸ ಮಾಡಿ
ಮೊದಲಿನ ದರ ಇಂದಿನ ದರಕ್ಕೆ ಅಜಗಜಾಂತರ ವ್ಯತ್ಯಾಸ:
ಇಂದಿನ ದರಕ್ಕೂ ಹಳೇ ದರಕ್ಕೂ ಅಜಗಜಾಂತರ ವ್ಯತ್ಯಾಸ ಇದೆ. ದರ ಹೆಚ್ಚಿದ್ದಾಗ ರೈತರ ಹೆಚ್ಚು ಟೊಮೆಟೊ ಹಾಕಿ, ಫಸಲು ಕೈಗೆ ಬರುವಷ್ಟರಲ್ಲಿ ದರ ಕುಸಿದಿದೆ. ಈ ಹಿಂದೆ ಮಾರುಕಟ್ಟೆಗಳಲ್ಲಿ ಬಾಕ್ಸ್ ಒಂದಕ್ಕೆ 200 ರಿಂದ 300 ರೂ. ಮಾರಾಟ ಮಾಡಿದ್ದರು. ಆದರೆ ಇದೀಗ ಮಾರುಕಟ್ಟೆಗೆ ತೆಗೆದುಕೊಂಡು ಹೋದಾಗ ಒಂದು ಬಾಕ್ಸ್ ಬೆಲೆ ಕೇವಲ 30 ರಿಂದ 50 ರೂ. ಕೇಳಿದ್ದಾರೆ. ಮೊದಲಿನ ದರಕ್ಕೂ ಇಂದಿನ ದರಕ್ಕೆ ಅಜಗಜಾಂತರ ವ್ಯತ್ಯಾಸ ಇದೆ ಎನ್ನುತ್ತಾರೆ. ರೈತರು.

ಇದನ್ನೂ ಓದಿ; 1 ರಿಂದ 10ನೇ ತರಗತಿ ಮಕ್ಕಳಿಗೆ ಇಲ್ಲಿದೆ ಮುಖ್ಯ ಮಾಹಿತಿ; ಈ ಸುದ್ದಿ ಮಿಸ್ ಮಾಡ್ದೆ ಓದಿ
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






