(Tractors) ಕೇಂದ್ರ ಸರ್ಕಾರ ರೈತರಿಗಾಗಿ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. ಅದರಲ್ಲಿ ಇದೀಗ ಟ್ರಾಕ್ಟರ್ ಖರೀದಿಸಲು ಸಹಾಯಧನ ನೀಡುತ್ತಿದೆ. ಇದಕ್ಕಾಗಿ ಅರ್ಜಿ ಸಲ್ಲಿಸಲು ಯಾರು ಅರ್ಹರು, ಯಾವ ದಾಖಲೆಗಳು ಬೇಕು ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ.
ಇದನ್ನೂ ಓದಿ: ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
ಈ ಯೋಜನೆಯ ಪ್ರಯೋಜನ ಪಡೆಯಲು ಯಾರು ಅರ್ಹರು:
- ಈ ಯೋಜನೆಯನ್ನು ಪಡೆಯಲು ದೇಶದ ಎಲ್ಲ ಅರ್ಹ ರೈತರು ಪಿಎಂ ಕಿಸಾನ್ ಟ್ರ್ಯಾಕ್ಟರ್ ಯೋಜನೆ ಅಡಿಯಲ್ಲಿ ಅರ್ಜಿ ಸಲ್ಲಿಸಬಹುದು.
- ಈ ಯೋಜನೆಗೆ ಅರ್ಜಿ ಸಲ್ಲಿಸುವ ರೈತರು ಕಳೆದ 7 ವರ್ಷಗಳಲ್ಲಿ ಸರ್ಕಾರದ ಯಾವುದೇ ಯೋಜನೆಯಲ್ಲಿ ಟ್ರ್ಯಾಕ್ಟರ್ ಖರೀದಿಸಿರಬಾರದು.
- ಅರ್ಜಿ ಸಲ್ಲಿಸುವಂತಹ ರೈತ ತನ್ನ ಹೆಸರಿನಲ್ಲಿ ಕೃಷಿಭೂಮಿಯನ್ನು ಹೊಂದಿರಬೇಕು.
- ಒಂದು ಕುಟುಂಬದಲ್ಲಿ ಒಬ್ಬ ರೈತರು ಮಾತ್ರ ಪಿಎಂ ಕಿಸಾನ್ ಯೋಜನೆಯಲ್ಲಿ ಟ್ರ್ಯಾಕ್ಟರ್ ಖರೀದಿಸಲು ಅರ್ಜಿಯನ್ನು ಸಲ್ಲಿಸಬಹುದು.
- ಈ ಯೋಜನೆಯಲ್ಲಿ ರೈತ ಖರೀದಿಸುವಂತಹ ಟ್ರಾ ಕ್ಟರ್ ಅನ್ನು ಬೇರೆ ಯಾವುದೇ ಸಬ್ಸಿಡಿ ಯೋಜನೆಯೊಂದಿಗೆ ಸಂಯೋಜಿಸಬಾರದು.
- ಈ ಯೋಜನೆಯು ಕಡಿಮೆ ಹಿಡುವಳಿ ಭೂಮಿ ಹೊಂದಿರುವಂತಹ ರೈತರಿಗೆ ಸೀಮಿತವಾಗಿದೆ.
ಇದನ್ನೂ ಓದಿ: ಈ ತಾಲೂಕಿನ ಗ್ರಾಮ ಪಂಚಾಯಿತಿಯಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ
ಅರ್ಜಿ ಸಲ್ಲಿಸಲು ದಾಖಲೆಗಳು ಯಾವುದು:
- ಕಡಿಮೆ ಹಿಡುವಳಿ ಭೂಮಿ ಹೊಂದಿರುವ ಬಗ್ಗೆ ಜಮೀನಿಗೆ ಸಂಬಂಧಿಸಿದ ದಾಖಲೆ ಪತ್ರವನ್ನು ಹೊಂದಿರಬೇಕು. (ಪಹಣಿ ಮತ್ತು ಹಕ್ಕು ಪತ್ರ)
- ಆಧಾರ್ ಕಾರ್ಡ್
- ಗುರುತಿನ ಚೀಟಿ
- ಪಾನ್ ಕಾರ್ಡ್
- ಚಾಲ್ತಿಯಲ್ಲಿರುವ ಮೊಬೈಲ್ ನಂಬರ್
- ಬ್ಯಾಂಕ್ ಪಾಸ್ ಬುಕ್ ಜೆರಾಕ್ಸ್
- ಇತ್ತೀಚಿನ ಪಾಸ್ಪೋರ್ಟ್ ಅಳತೆಯ 4 ಫೋಟೋ
ಇದನ್ನೂ ಓದಿ: ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
ಅರ್ಜಿ ಸಲ್ಲಿಕೆ ಹೇಗೆ:
ಈ ಯೋಜನೆಗೆ ಅರ್ಜಿ ಸಲ್ಲಿಸಲು ನಿಮ್ಮ ಹತ್ತಿರದ csc ಕೇಂದ್ರಕ್ಕೆ ಭೇಟಿ ನೀಡಿ ಅರ್ಜಿ ಸಲ್ಲಿಸಬಹುದಾಗಿದೆ.

ಇದನ್ನೂ ಓದಿ: ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಚಹಾ ಪ್ರಿಯರಿಗೆ ಶಾಕಿಂಗ್ ನ್ಯೂಸ್; ಶೀಘ್ರವೇ ರಾಜ್ಯದಲ್ಲಿ ಟೀ ಪುಡಿ ಬ್ಯಾನ್
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಅಳವಡಿಕೆ ಕುರಿತು ಮತ್ತೊಂದು ಹೊಸ ಅಪ್ಡೇಟ್; ಮಿಸ್ ಮಾಡ್ದೆ ಈ ಸುದ್ದಿ ಓದಿ
- ಪಿಎಂ ಕಿಸಾನ್ ಯೋಜನೆ; 6,000 ಬದಲು 8,000ಕ್ಕೆ ಹೆಚ್ಚಿಸುವ ಸಾಧ್ಯತೆ; ಯೋಜನೆಗೆ ನೋಂದಣಿ ಹೇಗೆ?, ಇಲ್ಲಿದೆ ಮಾಹಿತಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಗ್ರಾಮ ಪಂಚಾಯತ್ ನಲ್ಲಿ ಜಾಬ್ ಆಫರ್; ಪಿಯುಸಿ ಪಾಸ್ ಆದವರು ಅರ್ಜಿ ಸಲ್ಲಿಸಿ; 15,000 ಸಂಬಳ
- ಯಜಮಾನಿಯರಿಗೆ ಸರ್ಕಾರದಿಂದ ಬಿಗ್ ಶಾಕ್; ಇನ್ಮುಂದೆ ಇಂತಹವರಿಗೆ ಬರಲ್ಲ ಗೃಹಲಕ್ಷ್ಮಿ ಯೋಜನೆಯ ಹಣ
- ಕರ್ನಾಟಕ ಬ್ಯಾಂಕ್ ನಲ್ಲಿ ಜಾಬ್ ಆಫರ್; ಈಗಲೇ ಅರ್ಜಿ ಸಲ್ಲಿಸಿ
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ






