(TSDPL Scholarship) 2024-25 ನೇ ಸಾಲಿನ ಟಿಎಸ್ಡಿಪಿಎಲ್ ಸಿಲ್ವರ್ ಜುಬಿಲಿ ಸ್ಕಾಲರ್ಶಿಪ್ ನೀಡುತ್ತಿದ್ದು, ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಳು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆ ಹೇಗೆ?, ಅರ್ಹತೆ ಏನಿರಬೇಕು, ಕೊನೆಯ ದಿನಾಂಕ ಯಾವಾಗ ಎಂಬುದರ ಕುರಿತು ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.
ಇದನ್ನೂ ಓದಿ; ಗ್ರಾಪಂ ನೌಕರರ ಗಮನಕ್ಕೆ; ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ!
ಟಾಟಾ ಸ್ಟೀಲ್ ಡೌನ್ಸ್ಟ್ರೀಮ್ ಪ್ರಾಡಕ್ಟ್ಸ್ ಲಿಮಿಟೆಡ್ (ಟಿಎಸ್ಡಿಪಿಎಲ್), ಜೆಮ್ಶೆಡ್ಪುರ್, ಕಳಿಂಗನಗರ್, ಪಂತ್ನಗರ್, ಫರೀದಾಬಾದ್, ಪುಣೆ, ಚೆನ್ನೈ, ಟಾಡಾ ಅಥವಾ ಕೋಲ್ಕತ್ತಾದ ನಿವಾಸಿಗಳಾಗಿರುವ ವಿದ್ಯಾರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸುತ್ತದೆ. ಕಡಿಮೆ ಆದಾಯದ ಕುಟುಂಬಕ್ಕೆ ಸೇರಿದ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ತಮ್ಮ ಶಿಕ್ಷಣವನ್ನು ಮುಂದುವರಿಸಲು ಸಹಾಯ ಮಾಡುವ ಉದ್ದೇಶವನ್ನು ಈ ವಿದ್ಯಾರ್ಥಿವೇತನವು ಹೊಂದಿದೆ.
ಇದನ್ನೂ ಓದಿ; ಸಾಲ ಇದ್ದವರಿಗೆ ಬಿಗ್ ರಿಲೀಫ್; ಲೋನ್ EMI ಕಟ್ಟುವರಿಗೆ ಹೊಸ ರೂಲ್ಸ್ ಜಾರಿ
ಅರ್ಜಿ ಸಲ್ಲಿಸಲು ಈ ಕೆಳಗಿನ ಅರ್ಹತೆ ಹೊಂದಿರುವುದು ಕಡ್ಡಾಯ:
* ಜೆಮ್ಶೆಡ್ಪುರ್, ಕಳಿಂಗನಗರ್, ಪಂತ್ನಗರ್, ಫರೀದಾಬಾದ್, ಪುಣೆ, ಚೆನ್ನೈ, ಟಾಡಾ ಅಥವಾ ಕೋಲ್ಕತ್ತಾದ ನಿವಾಸಿಗಳಾಗಿರುವ ವಿದ್ಯಾರ್ಥಿಗಳಿಗೆ ಲಭ್ಯವಿರುತ್ತದೆ.
* ಅಭ್ಯರ್ಥಿಗಳು ಸರ್ಕಾರಿ-ಮಾನ್ಯತೆ ಪಡೆದ ಸಂಸ್ಥೆಗಳಿಂದ ಫಿಟ್ಟರ್, ಎಲೆಕ್ಟ್ರಿಕಲ್, ವೆಲ್ಡರ್ಸ್, ಸೇಫ್ಟಿ ಇತ್ಯಾದಿ ಕ್ಷೇತ್ರಗಳಲ್ಲಿ ಯಾವುದೇ ವರ್ಷದ ಐಟಿಐ/ಡಿಪ್ಲೊಮಾವನ್ನು ಅಭ್ಯಾಸ ಮಾಡುತ್ತಿರಬೇಕು.
* ಅಭ್ಯರ್ಥಿಗಳು ತಮ್ಮ 10ನೇ ತರಗತಿಯ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಗಳಿಸಿರಬೇಕು.
* ಅಭ್ಯರ್ಥಿಗಳ ಕುಟುಂಬದ ವಾರ್ಷಿಕ ಆದಾಯವು ಎಲ್ಲಾ ಮೂಲಗಳಿಂದಲೂ ರೂ. 5,00,000ಕ್ಕಿಂತ ಹೆಚ್ಚಿರಬಾರದು.
ಇದನ್ನೂ ಓದಿ; ಬ್ಯಾಂಕ್ ನಲ್ಲಿ ಸಾಲ ಮಾಡಿರುವವರಿಗೆ ಸಿಹಿಸುದ್ದಿ; ಕೇಂದ್ರ ಹಣಕಾಸು ಸಚಿವೆಯಿಂದ ಮಹತ್ವದ ಸೂಚನೆ
ಎಷ್ಟು ಸ್ಕಾಲರ್ ಶಿಪ್ ಲಭ್ಯ?;
1 ವರ್ಷಕ್ಕೆ ರೂ. 50,000
ಅರ್ಜಿ ಸಲ್ಲಿಕೆ ಹೇಗೆ?;
ಆಸಕ್ತ ಹಾಗೂ ಅರ್ಹ ವಿದ್ಯಾರ್ಥಿಗಳು www.b4s.in/nwmd/TSDPL4 ಈ ವೆಬ್ ಸೈಟ್ ಗೆ ಭೇಟಿ ನೀಡಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.
ಇದನ್ನೂ ಓದಿ; ರೇಷನ್ ಕಾರ್ಡ್ ಪಡೆಯಲು ಇರುವ ಮಾನದಂಡಗಳೇನು?; ಇಲ್ಲಿದೆ ನೋಡಿ ಮಾಹಿತಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಯಾವಾಗ:
03-12-2024

ಇತ್ತೀಚಿನ ಜನಪ್ರಿಯ ಸುದ್ದಿಗಳು
- ಹೊಸ ರೇಷನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳು ಕಡ್ಡಾಯ!
- ಪಿಯುಸಿ ವಿದ್ಯಾರ್ಥಿಗಳಿಗೆ ಸಿಗಲಿದೆ 75,000 ಸ್ಕಾಲರ್ ಶಿಪ್; ಅರ್ಜಿ ಸಲ್ಲಿಸಲು ಸಿಂಪಲ್ ಸ್ಟೆಪ್ ಇಲ್ಲಿದೆ ನೋಡಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಬೆಳೆ ಹಾನಿಗೊಳಗಾದ ರೈತರ ಬ್ಯಾಂಕ್ ಖಾತೆಗೆ ಇನ್ಪುಟ್ ಸಬ್ಸಿಡಿ ಜಮೆ!
- ರಾಜ್ಯದ ಇ-ಶ್ರಮ್ ನೋಂದಾಯಿತ ಕಾರ್ಮಿಕರಿಗೆ ಗುಡ್ ನ್ಯೂಸ್; ಪಡಿತರ ಚೀಟಿ ವಿತರಣೆ ಆರಂಭ
- ರೇಷನ್ ಕಾರ್ಡ್ ಹೊಂದಿರುವವರು ಮಿಸ್ ಮಾಡ್ದೆ ಈ ಸುದ್ದಿ ಓದಿ; ಇಂತಹವರಿಗೆ ಮುಂದಿನ ತಿಂಗಳಿನಿಂದ ಸಿಗಲ್ಲ ರೇಷನ್!
- ಬೆಳೆ ಸಾಲ ಪಡೆದ, ಪಡೆಯದ ರೈತರಿಗೆ ಮುಖ್ಯ ಮಾಹಿತಿ; ಏನದು? ರೈತರೇ ಮಿಸ್ ಮಾಡ್ದೆ ಈ ಸುದ್ದಿ ಓದಿ
- ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
- ಪಡಿತರ ಚೀಟಿ ಹೊಂದಿರುವವರು ಓದಲೇಬೇಕು ಈ ಸುದ್ದಿ; ಈ ಕೆಲಸ ಮಾಡದಿದ್ದರೆ ರದ್ದಾಗಲಿದೆ ಕಾರ್ಡ್
- ಆಧಾರ್ ಕೇಂದ್ರದಲ್ಲಿ ಉದ್ಯೋಗ; ಅರ್ಜಿ ಸಲ್ಲಿಕೆ ಕುರಿತು ಇಲ್ಲಿದೆ ಮಾಹಿತಿ
- ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್; ಈ ಯೋಜನೆಯಡಿ ಸಿಗಲಿದೆ ಸಾಲ ಸೌಲಭ್ಯ!; ಸಾಲಕ್ಕೆ ಯಾವುದೇ ಗ್ಯಾರಂಟಿಯ ಅಗತ್ಯವಿಲ್ಲ
- ಇನ್ಮುಂದೆ DL ಪಡೆಯುವುದು ಬಹಳ ಸುಲಭ; ಬರಲಿದೆ ಈ ಹೊಸ ನಿಯಮ
- ಪೋಷಕರ ಗಮನಕ್ಕೆ; ಮಗುವಿನ ಜನನ ಪ್ರಮಾಣ ಪತ್ರ ಪಡೆಯಲು ಈ ದಾಖಲೆಗಳು ಕಡ್ಡಾಯ!
- ವಾಹನ ಖರೀದಿಸಲು ಸಬ್ಸಿಡಿ; ಆಧಾರ್ ಕಾರ್ಡ್ ಇದ್ರೆ ಈ ರೀತಿ ಅರ್ಜಿ ಸಲ್ಲಿಸಿ
- ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್; ಈ ದಿನ ಬೆಳೆ ನಷ್ಟ ಪರಿಹಾರ ಖಾತೆಗೆ ಜಮಾ!
- ಶ್ರೀಲಂಕಾದಿಂದ ಕಾಳು ಮೆಣಸು ಆಮದು; ಐದು ವಾರಗಳಲ್ಲಿ ಕುಸಿತ ಕಂಡ ಕರಿ ಚಿನ್ನ: ರೈತರಲ್ಲಿ ಆತಂಕ
- ಅಕ್ರಮ ಕಟ್ಟಡ ಮಾಲೀಕರಿಗೆ ಬಿಗ್ ಶಾಕ್; ಕಟ್ಟಡ ತೆರವುಗೊಳಿಸುವುದರ ಕುರಿತು ಮಖ್ಯ ಮಾಹಿತಿ ನೀಡಿದ ಡಿ.ಕೆ.ಶಿ






