Sunday, September 24, 2023
Homeಮಲೆನಾಡುಚಿಕ್ಕಮಗಳೂರುತರೀಕೆರೆ; ಎರಡು ಕೆಎಸ್​ಆರ್​ಟಿಸಿ ಬಸ್​ಗಳ ಮಧ್ಯೆ ಅಪಘಾತ: 16 ಜನರಿಗೆ ಗಂಭೀರ ಗಾಯ

ತರೀಕೆರೆ; ಎರಡು ಕೆಎಸ್​ಆರ್​ಟಿಸಿ ಬಸ್​ಗಳ ಮಧ್ಯೆ ಅಪಘಾತ: 16 ಜನರಿಗೆ ಗಂಭೀರ ಗಾಯ

ತರೀಕೆರೆ; (ನ್ಯೂಸ್ ಮಲ್ನಾಡ್ ವರದಿ) ಎರಡು ಕೆಎಸ್ ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾದ ಪರಿಣಾಮ 16 ಜನ ಪ್ರಯಾಣಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತರೀಕೆರೆ ತಾಲೂಕಿನ ಹಳಿಯೂರು ಬಳಿ ನಡೆದಿದೆ.

ಇದನ್ನೂ ಓದಿ; ಕೊಪ್ಪ ಮೂಲದ ಚಲನಚಿತ್ರ ನಟ ಸಂಪತ್ ಜಯರಾಮ್ ಸುಸೈಡ್

ಚಾಲಕನ ನಿಯಂತ್ರಣ ತಪ್ಪಿ ಎರಡು

ಕೆಎಸ್ ಆರ್‌ಟಿಸಿ ಬಸ್‌ಗಳು ಮುಖಾಮುಖಿ ಡಿಕ್ಕಿಯಾಗಿದೆ. ಡಿಕ್ಕಿಯಾದ ರಭಸಕ್ಕೆ ೧೬ ಜನ ಪ್ರಯಾಣಿಕರು ಗಂಭೀರವಾಗಿ ಗಾಯಗಲಾಗಿದೆ.


ಇತ್ತೀಚಿನ ಜನಪ್ರಿಯ ಸುದ್ದಿಗಳು


ಗಾಯಾಳುಗಳುಗಳನ್ನು ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

ಇದನ್ನೂ ಓದಿ; ಈ ಬಾರಿ ಕಾಂಗ್ರೆಸ್ 141 ಸ್ಥಾನ ಗೆಲ್ಲಲಿದೆ- ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್

Most Popular

Recent Comments