(Udyogini- Yojana) 2015-2016 ರಲ್ಲಿ ಪ್ರಾರಂಭಿಸಿದ ಉದ್ಯೋಗಿನಿ ಯೋಜನೆಯಲ್ಲಿ ಎಸ್ಸಿ, ಎಸ್ಟಿ, ಸಾಮಾನ್ಯ ವರ್ಗದ ಮಹಿಳೆಯರಿಗೆ 3 ಲಕ್ಷದವರೆಗೆ ಸಬ್ಸಿಡಿ ಸಹಿತ ಸಾಲ ಸೌಲಭ್ಯವನ್ನು ನೀಡಲಾಗುತ್ತದೆ. ನಿರುದ್ಯೋಗಿಗಳು ಸ್ವಯಂ ಉದ್ಯೋಗಿಗಳಾಗಲು ಮತ್ತು ಸ್ವಾವಲಂಬಿಗಳಾಗಲು ಸಹಾಯ ಮಾಡಲು ಕರ್ನಾಟಕ ಸರ್ಕಾರ ಸಾಕಷ್ಟು ಕಲ್ಯಾಣ ಯೋಜನೆಗಳನ್ನು ಪ್ರಾರಂಭಿಸಿದೆ. ಅದರಲ್ಲಿ ಈ ಯೋಜನೆಯು ಒಂದು.
ಇದನ್ನೂ ಓದಿ; ಇಂದಿನ ಮಾರುಕಟ್ಟೆಯಲ್ಲಿ ಅಡಿಕೆ ರೇಟ್ ಹೇಗಿದೆ?; ಏರಿಕೆಯಾಗಿದೆಯಾ? ಅಥವಾ ಇಳಿಕೆನಾ?
ಈ ಯೋಜನೆಯಲ್ಲಿ ಮಹಿಳಾ ಫಲಾನುಭವಿಗಳು ತಮ್ಮ ಸ್ವಂತ ವ್ಯವಹಾರವನ್ನು ಪ್ರಾರಂಭಿಸಲು ಗರಿಷ್ಠ 3,00,000 ರೂ.ಗಳವರೆಗೆ ಸಾಲವನ್ನು ತೆಗೆದುಕೊಳ್ಳಬಹುದು. ಅಲ್ಲದೆ ಸಾಲದ ಮೇಲೆ ಸಬ್ಸಿಡಿಯನ್ನು ಸಹ ನೀಡುತ್ತದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಸಾಲದ ಮೊತ್ತದ ಮೇಲೆ ಶೇ.50ರಷ್ಟು ಸಹಾಯಧನ ನೀಡಲಾಗುವುದು. ವಿಶೇಷ ಮತ್ತು ಸಾಮಾನ್ಯ ವರ್ಗಕ್ಕೆ ಸೇರಿದ ಫಲಾನುಭವಿಗಳಿಗೆ ಸಾಲದ ಮೊತ್ತದ ಮೇಲೆ 30% ಸಬ್ಸಿಡಿ ನೀಡಲಾಗುವುದು.
ಇದನ್ನೂ ಓದಿ; ಮತ್ತೆ APL-BPL ಕಾರ್ಡ್ ಗೆ ಅರ್ಜಿ ಸಲ್ಲಿಕೆ ಆರಂಭ; ಈ ದಾಖಲೆಗಳನ್ನು ರೆಡಿ ಇಟ್ಟುಕೊಳ್ಳಿ..!
ಹಾಗೆಯೇ ಎಸ್ಸಿ/ಎಸ್ಟಿ ವರ್ಗದ ಫಲಾನುಭವಿಗಳಿಗೆ ವಾರ್ಷಿಕ ಆದಾಯ ಮಿತಿ 2,00,000/- ರೂ ಮತ್ತು ಸಾಮಾನ್ಯ ಮತ್ತು ವಿಶೇಷ ವರ್ಗದ ಫಲಾನುಭವಿಗಳ ವಾರ್ಷಿಕ ಆದಾಯ ಮಿತಿ ವರ್ಷಕ್ಕೆ 1,50,000 ರೂ.ವಿಧವೆ ಮತ್ತು ಅಂಗವಿಕಲ ಮಹಿಳಾ ಫಲಾನುಭವಿಗೆ ವಾರ್ಷಿಕ ಆದಾಯ ಮಿತಿ ಇಲ್ಲ. ಹಾಗೂ 18 ರಿಂದ 55 ವರ್ಷ ವಯಸ್ಸಿನ ಮಹಿಳಾ ಫಲಾನುಭವಿಗಳು ಮಾತ್ರ ಅರ್ಹರಾಗಿರುತ್ತಾರೆ.
ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು ಯಾವುದು?;
* ಅರ್ಜಿದಾರರ ಆಧಾರ್ ಕಾರ್ಡ್
* ಜನನ ಪ್ರಮಾಣಪತ್ರ
* ವಿಳಾಸ ಮತ್ತು ಆದಾಯ ಪುರಾವೆ
* ಬಿಪಿಎಲ್ ಕಾರ್ಡ್ ಮತ್ತು ಪಡಿತರ ಚೀಟಿ. (ಬಡತನ ರೇಖೆಗಿಂತ ಕೆಳಗಿರುವವರಿಗೆ)
* ಜಾತಿ ಪ್ರಮಾಣ ಪತ್ರ. (ಅನ್ವಯವಾಗಿದ್ದರೆ)
* ಬ್ಯಾಂಕ್ ಖಾತೆ ವಿವರಗಳು.
* ಮೊಬೈಲ್ ಸಂಖ್ಯೆ.
ಇದನ್ನೂ ಓದಿ; ಅಡುಗೆ ಎಣ್ಣೆ ದರ ದಿಢೀರ್ ಏರಿಕೆ; ಎಷ್ಟಿದೆ ಗೊತ್ತಾ?
ಮಹಿಳೆಯರು ಉದ್ಯೋಗಿನಿ ಯೋಜನೆಯಡಿ ಸಾಲಸೌಲಭ್ಯಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಇತರೆ ಮಾಹಿತಿಗಾಗಿ https://kswdc.karnataka.gov.in/21/udyogini/en ಲಿಂಕ್ ಗೆ ಕ್ಲಿಕ್ ಮಾಡಿ ಪರಿಶೀಲಿಸಬಹುದಾಗಿದೆ.

ಇತ್ತೀಚಿನ ಜನಪ್ರಿಯ ಸುದ್ದಿಗಳು
-
- ವಾಹನ ಸವಾರರ ಗಮನಕ್ಕೆ; HSRP ನಂಬರ್ ಪ್ಲೇಟ್ ಹಾಕದೆ ಇರುವವರಿಗೆ ಗುಡ್ ನ್ಯೂಸ್…!; ಏನದು ತಿಳಿಯಿರಿ
- ಈ ಜಿಲ್ಲೆಯವರಿಗೆ ಮೊದಲು ಸಿಗಲಿದೆ ರೇಷನ್ ಕಾರ್ಡ್!; ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ ಇಲ್ಲಿದೆ
- ಯಜಮಾನಿಯರ ಗಮನಕ್ಕೆ; ಗೃಹಲಕ್ಷ್ಮಿ ಹಣ ಬಾರದೇ ಇದ್ರೆ ಇಂದೇ ಈ ಕೆಲಸ ಮಾಡಿ..!
- ಈ ಸೌಲಭ್ಯ ಹೊಂದಿರುವವರ BPL ಕಾರ್ಡ್ ರದ್ದು!; ಗೃಹಲಕ್ಷ್ಮಿ ಯೋಜನೆಗೂ ಕಂಟಕ
- ರಾಜ್ಯದ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್; ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
- ಬಿಪಿಎಲ್ ಕಾರ್ಡ್ ಇದ್ದವರಿಗೆ ಸಿಗಲಿದೆ 30 ಸಾವಿರ; ಹೇಗೆ? ಇಲ್ಲಿದೆ ನೋಡಿ
- ಕಾಂಗ್ರೆಸ್ ಸರ್ಕಾರದ ಗೃಹಲಕ್ಷ್ಮಿ ಯೋಜನೆ; 11 ನೇ ಕಂತಿನ ಹಣ ಪಡೆಯಲು ಈ ಪತ್ರ ಕಡ್ಡಾಯ
- ಪಂಪ್ ಸೆಟ್ ಹೊಂದಿರುವವರಿಗೆ ಹೊಸ ನಿಯಮ ಜಾರಿ; ಏನಿದೆ ನೋಡಿ
- 31 ಸಾವಿರ ರೈತರ 232 ಕೋಟಿ ಸಾಲಮನ್ನಾ; ಇಲ್ಲಿದೆ ನೋಡಿ ಡಿಟೈಲ್ಸ್
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- ಬಿಪಿಎಲ್ ರೇಷನ್ ಕಾರ್ಡ್ ಇದ್ದವರು ಆದಾಯ ಪ್ರಮಾಣಪತ್ರ ಸಲ್ಲಿಸಬೇಕಾ!; ಏನಿದು ಹೊಸ ನಿಯಮ?
- 38 ಲಕ್ಷಕ್ಕೂ ಹೆಚ್ಚು ರೈತರಿಗೆ ಬರ ಪರಿಹಾರ ವಿತರಣೆ; ಇಂತಹ ರೈತರಿಗೂ ಬರ ಪರಿಹಾರ ವಿತರಣೆ ಮಾಡಿದ ರಾಜ್ಯ ಸರ್ಕಾರ
- PUC ವಿದ್ಯಾರ್ಥಿಗಳಿಗೆ ಸಿಗಲಿದೆ 20,000 ಸ್ಕಾಲರ್ಶಿಪ್; ಈ ರೀತಿ ಅರ್ಜಿ ಸಲ್ಲಿಸಿ
- ವಾಹನ ಸವಾರರೇ ಗಮನಿಸಿ; ಆಗಸ್ಟ್ 1 ರಿಂದ ಜಾರಿಯಾಗಲಿರುವ ಈ ಹೊಸ ನಿಯಮಗಳ ಬಗ್ಗೆ ನಿಮಗೆ ಗೊತ್ತಾ?
- HSRP ನಂಬರ್ ಪ್ಲೇಟ್ ಅಳವಡಿಕೆ ಮಾಡದೇ ಇರುವವರಿಗೆ ಸಿಹಿ ಸುದ್ದಿ; ಏನದು? ವಾಹನ ಸವಾರರು ಮಿಸ್ ಮಾಡ್ದೆ ಈ ಸುದ್ದಿ ಓದಿ
- ಹೃದಯಾಘಾತಕ್ಕೂ ಮುನ್ನ ಈ ಐದು ಎಚ್ಚರಿಕೆ ನೀಡುತ್ತೆ ನಿಮ್ಮ ದೇಹ….; ದೇಹದ ಈ ಭಾಗಗಳಲ್ಲಿ ನೋವು ಶುರುವಾಗುತ್ತದೆ ಎನ್ನುತ್ತಾರೆ ತಜ್ಞರು!






