ಶಿವಮೊಗ್ಗ: (ನ್ಯೂಸ್ ಮಲ್ನಾಡ್ ವರದಿ) ಶಿವಮೊಗ್ಗದ ಸಾಗರ, ಸೊರಬ ಮತ್ತು ಶಿಕಾರಿಪುರ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಈ ಬೃಹತ್ ಮೊತ್ತದ ಹಣ ಪತ್ತೆಯಾಗಿದೆ. ಎಟಿಎಂಗೆ ಹಣ ತುಂಬುವ ವಾಹನಗಳಲ್ಲಿ ಈ ಹಣವನ್ನು ಅನಧಿಕೃತವಾಗಿ ತುಂಬಿಕೊಂಡು ಹೋಗಲಾಗುತ್ತಿತ್ತು ಪೊಲೀಸರು ಕಾರ್ಯಾಚರಣೆ ನಡೆಸಿ ಹಣ ವಶ ಪಡಿಸಿಕೊಳ್ಳಲಾಗಿದೆ.
ಇದನ್ನೂ ಓದಿ; ಜೋಗ ಜಲಪಾತಕ್ಕೆ ನೋ ಎಂಟ್ರಿ
ಇದನ್ನೂ ಓದಿ; ಅಧಿಕಾರಕ್ಕೆ ಬರುವ ಮುನ್ನವೇ ಹೆಚ್ಚಾಯ್ತು ಸಿಎಂ ಕೂಗು
ಸಾಗರದಲ್ಲಿ 3.7 ಕೋಟಿ ರೂಪಾಯಿ ವಶಕ್ಕೆ:
ಜಿಲ್ಲೆ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಎಟಿಎಂಗೆ ಹಣ ಹಾಕುವ ವಾಹನವನ್ನು ತಡೆದು ಪರಿಶೀಲನೆ ನಡೆಸಿದಾಗ ಅಧಿಕೃತ ಮೊತ್ತಕ್ಕಿಂತ 3.7 ಕೋಟಿ ರೂ. ಹೆಚ್ಚುವರಿ ಇರುವುದು ಪತ್ತೆಯಾಗಿದೆ. ಸಾಗರ ಗ್ರಾಮಾಂತರ ಪೊಲೀಸರು ಹಣವನ್ನು ವಶಕ್ಕೆ ಪಡೆದಿದ್ದಾರೆ. 3,07,50,000 ರೂ.ನಗದು ಹಣದ ಮೂಲವನ್ನು ಪತ್ತೆ ಹಚ್ಚಲಾಗುತ್ತಿದೆ.
ಇತ್ತೀಚಿನ ಜನಪ್ರಿಯ ಸುದ್ದಿಗಳು
- ಕಾರು ಹಾಗೂ ಸ್ಕೂಟಿಯ ನಡುವೆ ಡಿಕ್ಕಿ
- ಕೇಂದ್ರ ಕಾರಾಗೃಹದ ಮೇಲೆ ಜಿಲ್ಲಾ ಪೊಲೀಸ್ ಇಲಾಖೆ ದಾಳಿ
- ನಿಮ್ಮ ಕ್ಷೇತ್ರದಿಂದ ಯಾವ ಯಾವ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ?
ಶಿಕಾರಿಪುರ, ಸೊರಬದಲ್ಲೂ ಹಣ ಪತ್ತೆ:
ಶಿಕಾರಿಪುರ, ಸೊರಬ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲೂ ಇಂಥಹುದೇ ಘಟನೆ ನಡೆದಿದ್ದು ದಾಖಲೆ ಇಲ್ಲದ 5.45 ಕೋಟಿ ರೂ. ನಗದನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಶಿರಾಳಕೊಪ್ಪ ಆನವಟ್ಟಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾಗ ಎಟಿಎಂಗೆ ಹಣ ಸಾಗಿಸುವ ವ್ಯಾನ್ನಲ್ಲಿ ದಾಖಲೆ ಇಲ್ಲದ ಹಣ
ನಿಮ್ಮ ಕ್ಷೇತ್ರದಿಂದ ಯಾವ ಯಾವ ಪಕ್ಷದ ಅಭ್ಯರ್ಥಿಗಳು ಸ್ಪರ್ಧಿಸುತ್ತಿದ್ದಾರೆ?
ಚಿಕ್ಕಮಗಳೂರು ವಿಧಾನಸಭಾ ಕ್ಷೇತ್ರ
1) ಎಂ ಪಿ ಈರೇಗೌಡ – ಆಮ್ ಆದ್ಮಿ ಪಾರ್ಟಿ
2) ಹೆಚ್ ಡಿ ತಮ್ಮಯ್ಯ – ಕಾಂಗ್ರೆಸ್ (inc)
3) ಬಿ ಎಮ್ ತಿಮ್ಮಶೆಟ್ಟಿ – ಜನತಾದಳ (ಜಾತ್ಯತೀತ)
4) ಸಿ ಟಿ ರವಿ – ಭಾರತೀಯ ಜನತಾ ಪಾರ್ಟಿ
5) ಸುಧಾ ಕೆ ಬಿ – ಬಹುಜನ ಸಮಾಜ ಪಾರ್ಟಿ
6) ಯತೀಶ್ ಬಿ ಜೆ – ಉತ್ತಮ ಪ್ರಜಾಕೀಯ ಪಾರ್ಟಿ
7) ಶಿವಪ್ರಕಾಶ್ – ಕರ್ನಾಟಕ ರಾಷ್ಟ್ರ ಸಮಿತಿ
8) ಅಫ್ಜಲ್ ಪಾಷ – ಪಕ್ಷೇತರ
9) ಸಿ ಕೆ ಜಗದೀಶ – ಪಕ್ಷೇತರ
10) ನೂರುಲ್ಲಾ ಖಾನ್ – ಪಕ್ಷೇತರ
11) ಮುನಿಯಪ್ಪಾ – ಪಕ್ಷೇತರ
12) ಹೆಚ್ ಸಿ ಮುಳ್ಳಪ್ಪ ಶೆಟ್ಟಿ – ಪಕ್ಷೇತರ
13) ಮೋಸೀನ – ಪಕ್ಷೇತರ
14) ಎಂ ಜಿ ವಿಜಯ ಕುಮಾರ್ – ಪಕ್ಷೇತರ
15) ಶಶಿಧರ ಬಿ ಜೆ – ಪಕ್ಷೇತರ
16) ಸೈಯದ್ ಜಬಿ – ಪಕ್ಷೇತರ
1) ಆನಂದ್ ಕೆ ಎಸ್ – ಕಾಂಗ್ರೆಸ್ (inc)
2) ವೈ ಎಸ್ ವಿ ದತ್ತಾ – ಜನತಾದಳ (ಜಾತ್ಯತೀತ)
3) ಬೆಳ್ಳಿ ಪ್ರಕಾಶ್ – ಭಾರತೀಯ ಜನತಾ ಪಾರ್ಟಿ
4) ರಾಜೇಶ್ವರಿ – ಆಮ್ ಆದ್ಮಿ ಪಾರ್ಟಿ
5) ಆನಂದ್ ಕೆ ಟಿ – ಸರ್ವೋದಯ ಕರ್ನಾಟಕ ಪಕ್ಷ
6) ಆನಂದ ನಾಯ್ಕ ಎಸ್ ಎಲ್ – ಕರ್ನಾಟಕ ರಾಷ್ಟ್ರ ಸಮಿತಿ
7) ಲೋಹಿತ ಜಿ ಟಿ – ಉತ್ತಮ ಪ್ರಜಾಕೀಯ ಪಾರ್ಟಿ
8) ಕೋಟಿ ಉಮೇಶ್ ಹೊಂಬಾಳೆ – ಪಕ್ಷೇತರ
9) ಕೆ ಆರ್ ಗಂಗಾಧರಪ್ಪ – ಪಕ್ಷೇತರ
10) ಹೆಚ್ ಆರ್ ಶ್ರೀನಿವಾಸ್ ಭಗೀರತ – ಪಕ್ಷೇತರ
ಮೂಡಿಗೆರೆ ವಿಧಾನಸಭಾ ಕ್ಷೇತ್ರ (ಎಸ್ ಸಿ ಮೀಸಲು)
1) ಎಂ. ಪಿ ಕುಮಾರಸ್ವಾಮಿ – ಜನತಾದಳ (ಜಾತ್ಯತೀತ)
2) ದೀಪಕ್ ದೊಡ್ಡಯ್ಯ – ಬಿಜೆಪಿ
3) ನಯನ ಮೋಟಮ್ಮ – ಕಾಂಗ್ರೆಸ್
4) ಪ್ರಭು ಸಿ. – ಆಮ್ ಆದ್ಮಿ ಪಾರ್ಟಿ
5) ಲೋಕವಳ್ಳಿ ರಮೇಶ – ಬಹುಜನ ಸಮಾಜ ಪಾರ್ಟಿ (bsp)
6) ಅಂಗಡಿ ಚಂದ್ರು – ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (sdpi)
7) ರಮೇಶ್ ಕೆಳಗೂರು – ಕಮ್ಯೂನಿಸ್ಟ್ ಪಾರ್ಟಿ ಆಫ್ ಇಂಡಿಯಾ
8) ಚೇತನ್ ಪ್ರಸಾದ್ – ಪಕ್ಷೇತರ ಅಭ್ಯರ್ಥಿ
9) ರುದ್ರೇಶ್ ಕಹಳೆ – ಪಕ್ಷೇತರ
ಶೃಂಗೇರಿ ವಿಧಾನಸಭಾ ಕ್ಷೇತ್ರ
1) ಕೆ.ಎಮ್ ಗೋಪಾಲ– ಬಹುಜನ ಸಮಾಜ ಪಾರ್ಟಿ
2) ಜೀವರಾಜ್ ಡಿ ಎನ್ – ಭಾರತೀಯ ಜನತಾ ಪಾರ್ಟಿ (bjp)
3) ರಾಜನ್ ಗೌಡ ಹೆಚ್ ಎಸ್ – ಆಮ್ ಆದ್ಮಿ ಪಾರ್ಟಿ
4) ಟಿ ಡಿ ರಾಜೇಗೌಡ – ಕಾಂಗ್ರೆಸ್ (inc)
5) ಸುಧಾಕರ್ ಎಸ್ ಶೆಟ್ಟಿ – ಜನತಾದಳ (ಜಾತ್ಯತೀತ)
6) ಕಾಮ್ರೇಡ್ ಉಮೇಶ್ – ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ
7) ಎಂ ಕೆ ದಯಾನಂದ ಮಾವಿನಕೆರೆ – ಪ್ರೌಟೀಸ್ಟ್ ಸರ್ವ ಸಮಾಜ
8) ಇಲ್ಲಿಯಾಜ್ ಅಹ್ಮದ್ – ಪಕ್ಷೇತರ
9) ಕೆ ಆರ್ ಕುಸುಮ – ಪಕ್ಷೇತರ
10) ಜಿ ಭಾರತಿ – ಪಕ್ಷೇತರ
11) ಅಭ್ರಾಹಾಮ್ – ಪಕ್ಷೇತರ
ತರೀಕೆರೆ ವಿಧಾನಸಭಾ ಕ್ಷೇತ್ರ
1) ಜಿ ಹೆಚ್ ಶ್ರೀನಿವಾಸ್ – ಕಾಂಗ್ರೆಸ್ (inc)
2) ಡಿ ಎಸ್ ಸುರೇಶ್ – ಭಾರತೀಯ ಜನತಾ ಪಾರ್ಟಿ
3) ಡಿ ಸಿ ಸುರೇಶ್ – ಆಮ್ ಆದ್ಮಿ ಪಾರ್ಟಿ
4) ಕೆ ಗೋವಿಂದಪ್ಪ – ಕರ್ನಾಟಕ ರಾಷ್ಟ್ರ ಸಮಿತಿ
5) ಬಿ ಪಿ ವಿಕಾಸ್ – ಉತ್ತಮ ಪ್ರಜಾಕೀಯ ಪಾರ್ಟಿ
6) ಕಡ್ಲೆ ಬಟ್ಟಿ ಅಶೋಕಣ್ಣ – ಪಕ್ಷೇತರ
7) ಗೋಪಿಕೃಷ್ಣ ಅಲಿಯಾಸ್ ಗೋಪಾಲ ಕೃಷ್ಣ – ಪಕ್ಷೇತರ
8) ಹೆಚ್ ಎಮ್ ಗೋಪಿಕೃಷ್ಣ – ಪಕ್ಷೇತರ
9) ಎ ಆರ್ ನಾಗರಾಜಪ್ಪ – ಪಕ್ಷೇತರ
10) ಸಿ ಎಂ ನಂಜುಂಡಪ್ಪ – ಪಕ್ಷೇತರ
11) ದೋರನಾಳು ಪರಮೇಶ್ – ಪಕ್ಷೇತರ
12) ರಫೀಕ್ ಅಹ್ಮದ್ – ಪಕ್ಷೇತರ
13) ಎ ಬಿ ರಾಜ್ ಕುಮಾರ್ – ಪಕ್ಷೇತರ
14) ಎ ಆರ್ ಸತೀಶ – ಪಕ್ಷೇತರ