Varamahalakshmi Festival: ರಾಜ್ಯ ಸರ್ಕಾರದಿಂದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್

Varamahalakshmi Festival: ಬೆಂಗಳೂರು: (ನ್ಯೂಸ್ ಮಲ್ನಾಡ್ ವರದಿ) ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರದಿಂದ ರಾಜ್ಯದ ಮಹಿಳೆಯರಿಗೆ ಮತ್ತೊಂದು ಗುಡ್ ನ್ಯೂಸ್ ಸಿಕ್ಕಿದೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ಗಿಫ್ಟ್ ನೀಡಲಾಗುತ್ತಿದೆ.

ಇದನ್ನೂ ಓದಿ; ಚಿಕ್ಕಮಗಳೂರು: ಜಿಂಕೆ ಬೇಟೆಯಾಡಿ ಪಾರ್ಟಿ ಮಾಡ್ತಿದ್ದಾಗ ಅಧಿಕಾರಿಗಳ ರೈಡ್; ಸಿಕ್ಕಿದ್ದು ಎಷ್ಟು ಕೆ. ಜಿ ಮಾಂಸ? ಘಟನೆ ನಡೆದಿದ್ದು ಎಲ್ಲಿ? ಸಂಪೂರ್ಣ ಮಾಹಿತಿ

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಗೆ ಒಳಪಡುವ ದೇವಾಲಯಗಳಲ್ಲಿ ರಾಜ್ಯದ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳು ಸಿಗಲಿವೆ. ವರಮಹಾಲಕ್ಷ್ಮಿ ಹಬ್ಬದ ಪ್ರಯುಕ್ತ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ಈ ಗಿಫ್ಟ್ ದೊರೆಯಲಿದೆ. ಈ ತಿಂಗಳ 25 ರ ಶುಕ್ರವಾರ ಶ್ರೀ ವರಮಹಾಲಕ್ಷ್ಮಿ ವ್ರತ ನಡೆಯಲಿದೆ. ಈ ದಿನದಂದು ಎಲ್ಲಾ ಅಧಿಸೂಚಿತ ದೇವಸ್ಥಾನಗಳಿಗೆ ಆಗಮಿಸುವ ಮಹಿಳೆಯರಿಗೆ ಅರಿಶಿನ, ಕುಂಕುಮ ಮತ್ತು ಬಳೆಗಳನ್ನು ನೀಡಲಾಗುತ್ತದೆ. ಆಯಾ ದೇವಾಲಯಗಳ ವತಿಯಿಂದ ಉತ್ತಮ ಗುಣಮಟ್ಟದ ಕಸ್ತೂರಿ, ಅರಿಶಿಣ- ಕುಂಕುಮ ಮತ್ತು ಹಸಿರು ಬಳೆಗಳನ್ನು ತಂದು ದೇವರ ಮುಂದಿಟ್ಟು ಪೂಜಿಸಿ, ಗೌರವ ಪೂರ್ವಕವಾಗಿ ಮಹಿಳೆಯರಿಗೆ ನೀಡಲು ಆದೇಶಿಸಲಾಗಿದೆ.

ಇದನ್ನೂ ಓದಿ; ರೇಷನ್ ಕಾರ್ಡ್ ತಿದ್ದುಪಡಿ ಸರ್ವಡ್ ಡೌನ್, ಕಾದು ಕಾದು ಅಧಿಕಾರಿಗಳಿಗೆ ಹಿಡಿಶಾಪ ಹಾಕಿದ ಜನ; ತಿದ್ದುಪಡಿ ದಿನಾಂಕ ವಿಸ್ತರಿಸಿದ ಇಲಾಖೆ


ಇತ್ತೀಚಿನ ಜನಪ್ರಿಯ ಸುದ್ದಿಗಳು   


Varamahalakshmi Festival: ಇದರ ವೆಚ್ಚವನ್ನು ಆಯಾ ದೇವಸ್ಥಾನದ ನಿಧಿಯಿಂದ ನಿಯಮಾನುಸಾರ ಭರಿಸಲು ತಿಳಿಸಲಾಗಿದೆ. ಪ್ರಸಾದ ರೂಪವಾದ ಅರಿಶಿಣ, ಕುಂಕುಮವನ್ನು ಕಾಗದದ ಲಕೋಟೆಗಳಲ್ಲಿ ಸರ್ಕಾರದ ಲಾಂಛನದೊಂದಿಗೆ ದೇವಾಲಯದ ಹೆಸರನ್ನು ಮುದ್ರಿಸಿ ದೇವಾಲಯಕ್ಕೆ ಆಗಮಿಸುವ ಮಹಿಳೆಯರಿಗೆ ನೀಡಲು ಸೂಚಿಸಲಾಗಿದೆ.

Varamahalakshmi Festival:
Varamahalakshmi Festival:

ನಿನ್ನೆಯ ಪ್ರಮುಖ ಸುದ್ದಿಗಳನ್ನು ಓದಿ

  1. ಕಾಫಿತೋಟದಲ್ಲಿ ಕಾಡಾನೆ ದಾಂಧಲೆ; ಮರದ ಮೇಲೆ ನಿಂತು ವಿಡಿಯೋ ಮಾಡಿದ ವ್ಯಕ್ತಿ
  2. ಶೃಂಗೇರಿಯಿಂದ ಹೊರ ಹೊಮ್ಮುವ ಪಟ್ಟಣ ಹಾಗೂ ಗ್ರಾಮೀಣ ಫೀಡರ್ ಗಳಲ್ಲಿ ವಿದ್ಯುತ್ ನಿಲುಗಡೆ
  3. ಒಂಟಿ ಸಲಗ ದಾಳಿಗೆ ಮತ್ತೊಂದು ಬಲಿ
  4. ಪ್ಯಾಕೆಟ್ ಮಾಡಿ ಸ್ಕೂಟರ್ ನಲ್ಲಿ ದನದ ಮಾಂಸದ ಹೋಂ ಡೆಲಿವರಿ: ಇಬ್ಬರ ಬಂಧನ
  5. ಶೃಂಗೇರಿ: ಇಂದಿನಿಂದ ಸಿರಿಮನೆ ಜಲಪಾತ ವೀಕ್ಷಣೆಗೆ ಮುಕ್ತ
  6. ನಿಮಗೆ ಮಧುಮೇಹ&ಕೊಲೆಸ್ಟ್ರಾಲ್ ಇದೀಯಾ?; ಈ ಅರೋಗ್ಯದ ಸಮಸ್ಯೆಯ ಪರಿಹಾರಕ್ಕೆ ಇಲ್ಲಿದೆ ಟಿಪ್ಸ್
  7. ಬೇಲ್ ಬಗ್ಗೆ ನಿಮಗೆಷ್ಟು ಗೊತ್ತು?; ಯಾರು ಯಾವಾಗ ಜಾಮೀನು ಪಡೆಯಬಹುದು?
  8. ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್; ಈ ದಿನದಿಂದ ರೇಷನ್ ಕಾರ್ಡ್ ನಲ್ಲಿ ಹೆಸರು ತಿದ್ದುಪಡಿಗೆ ಅವಕಾಶ
  9. ಸ.ಹಿ.ಪ್ರ ಶಾಲೆ ಆನೆಗುಂದದಲ್ಲಿ 77 ನೇ ಸ್ವಾತಂತ್ರ‍್ಯ ದಿನಾಚರಣೆ
  10. ಸಂಜೆ ದೀಪ ಹಚ್ಚಿದ ಮೇಲೆ ಉಗುರು ತೆಗೀಬಾರ್ದು ಅನ್ನೋದೇಕೆ?; ಇದರ ಬಗ್ಗೆ ಹಿರಿಯರ ಹತ್ತಿರ ಕೇಳಿದ್ರೆ ಉತ್ತರ ಇಲ್ಲ
  11. ಮಲೆನಾಡಿನಲ್ಲಿ ನಾನು ಮತ್ತು ಗುಂಡ ಭಾಗ-2 ಚಿತ್ರ ತಂಡ; ಮಲೆನಾಡಿನ ಜನರ ಗುಣ ಇಡೀ ನಮ್ಮ ಚಿತ್ರತಂಡಕ್ಕೆ ಬಹಳ ಸಂತೋಷವಾಗಿದೆ- ನಿರ್ದೇಶಕ ರಘು ಹಾಸನ್
  12. ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಗನ್ ಮ್ಯಾನ್;  ಸರ್ಕಾರದಿಂದ ಆದೇಶ
  13. ಈ ಟಿಪ್ಸ್ ಫಾಲೊ ಮಾಡಿದ್ರೆ ನಿಮ್ಮ ಹಲ್ಲುಗಳು ಹಾಳಾಗೋದಿಲ್ಲ; ಫಳ ಫಳ ಹೊಳೆಯುತ್ತೆ!
  14. ಪದೆ ಪದೇ ಲಟಿಕೆ ತೆಗೀತಾನೇ ಇರ್ತೀರಾ?; ಈ ಅಭ್ಯಾಸವಿದೆಯೇ? ಇದು ಒಳ್ಳೇಯದಲ್ಲ!
  15. ಪಾಕಶಾಲೆಯ ಮಾಸ್ಟರ್ ಕಾಳುಮೆಣಸಿನಲ್ಲಿ ಇದೆ ಔಷಧ ಗುಣ; ಕಾಳುಮೆಣಸನಿಂದ ಎಷ್ಟೊಂದು ಆರೋಗ್ಯ ಸಮಸ್ಯೆಗಳನ್ನು ಬಗೆಹರಿಸಬಹುದು ಗೊತ್ತಾ?
  16. ಚಿಕ್ಕಮಗಳೂರು: ಯುವಕನಿಗೆ ಕಾರ್ ಡಿಕ್ಕಿ ಹೊಡೆದ ಪ್ರಕರಣಕ್ಕೆ ಟ್ವಿಸ್ಟ್; ಗೆಳೆಯನನ್ನೇ ಮುಗಿಸೋಕೆ ಫ್ರೆಂಡ್‌ ಸ್ಕೆಚ್
  17. ಇಂದಿನ ಮಾರುಕಟ್ಟೆಯಲ್ಲಿ ಕಾಫಿ ಹಾಗೂ ಕಾಳುಮೆಣಸಿನ ರೇಟ್ ಹೇಗಿದೆ?-19.08.2023
  18. ಮಲೆ‌ನಾಡ ಘಟ್ಟಪ್ರದೇಶದ ಕೆಲ ಭಾಗದಲ್ಲಿ ಜೋರು ಮಳೆ; ಜಿಲ್ಲಾದ್ಯಂತ ಮೋಡ ಕವಿದ ವಾತಾವರಣ
  19. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಒಣದ್ರಾಕ್ಷಿ ನೆನೆಸಿದ ನೀರನ್ನು ಕುಡಿದರೆ ಏನಾಗಬಹುದು.?; ಒಣದ್ರಾಕ್ಷಿ ನೀರು ಕುಡಿದರೆ ಆರೋಗ್ಯಕ್ಕೆ ಪ್ರಯೋಜನ ಇದೆಯಾ?

intresting story ಓದಲು ಇಲ್ಲಿ ಕ್ಲಿಕ್ ಮಾಡಿ 👇